ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ತಮ್ಮನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ವರ್ಷದ ಸಾಲುಮರದ ತಿಮ್ಮಕ್ಕ ಒಂದೆಡೆ ಖುಷಿಯಾಗಿದ್ದರೆ ಇನ್ನೊಂದೆಡೆ ರಾಜ್ಯ ಸರ್ಕಾರ ತಮ್ಮ ಕೆಲಸವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಸರ್ಕಾರ ಹಲವು ಪ್ರಶಸ್ತಿಗಳನ್ನು ತಿಮ್ಮಕ್ಕ ಅವರಿಗೆ ನೀಡಿದ್ದರೂ,  ಅವರ ಹೆಸರಿನಲ್ಲಿ ಕೆಲವು ಹಸಿರು ಯೋಜನೆಗಳನ್ನು ಪ್ರಕಟಿಸಿದ್ದರೂ ಕೂಡ ಮಾಸಿಕ ವೃದ್ಯಾಪ್ಯ ವೇತನ ಎಂದು ರಾಜ್ಯ ಸರ್ಕಾರದಿಂದ ತಿಂಗಳಿಗೆ 500 ರೂಪಾಯಿ ಸಹಾಯ ಬಿಟ್ಟರೆ ಇದುವರೆಗೆ ಆರ್ಥಿಕ ನೆರವು ಬೇರೇನು […]

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ Read More »

ಕರಾವಳಿ