ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕಠಿಣ ನಿಯಮ: ಸಹ ಕೈದಿಗಳಿಗೆ ಕಿರುಕುಳ ಆರೋಪ

(ನ್ಯೂಸ್‌ ಕಡಬ) newskadaba.com, ಡಿ.06 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ […]

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕಠಿಣ ನಿಯಮ: ಸಹ ಕೈದಿಗಳಿಗೆ ಕಿರುಕುಳ ಆರೋಪ Read More »

ಬ್ರೇಕಿಂಗ್ ನ್ಯೂಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ

(ನ್ಯೂಸ್‌ ಕಡಬ) newskadaba.com, ಆ.25: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭಯಾನಕ ಘಟನೆ ನಡೆದಿದ್ದು, ಭರತ್ ಮತ್ತು ಈತನ ಗ್ಯಾಂಗ್‌ ಖೈದಿ ಅನಿಲ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಖೈದಿ ಅನಿಲ್ ಕುಮಾರ್ ವಿಚಾರಣೆಯ ಸಂಬಂಧ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುತ್ತಿದ್ದ ಸಂದರ್ಭ, ಭರತ್ ನೇತೃತ್ವದ ಗ್ಯಾಂಗ್‌ ಕ್ವಾರಂಟೈನ್ ಸೆಕ್ಷನ್‌ನ ಬ್ಯಾರಕ್–2ರ ಹಿಂಭಾಗದ ಕೊಠಡಿ ಸಂಖ್ಯೆ 6ರ ಬಳಿ ಅವರನ್ನು ನೋಡಿ, “ನಮ್ಮನ್ನು ನೋಡಿ ಉಗಿತಿಯಾ?” ಎಂದು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top