ಪರೀಕ್ಷೆ

“ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಇಂದು ಫಲಿತಾಂಶವಿಲ್ಲ; ಆಯೋಗದ ಗ್ರೀನ್ ಸಿಗ್ನಲ್‌ಗೆ ಕಾದಿದೆ ಮಂಡಳಿ

(ನ್ಯೂಸ್‌ ಕಡಬ) newskadaba.com,  ಎ.07:  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ(ಏ.7) ಪ್ರಕಟಿಸಬೇಕಿದ್ದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಮುಂದೂಡಿದೆ. ಫಲಿತಾಂಶ ಪ್ರಕಟಣೆ ಯಾವಾಗ ಎಂಬುದನ್ನು ಶೀಘ್ರ ಪ್ರಕಟಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಕ್ಕೂ ಮೊದಲೇ ಫಲಿತಾಂಶ ಪ್ರಕಟಣೆಗೆ ಸಂಭಾವ್ಯ ದಿನಾಂಕವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೇ ಪ್ರಕಟಿಸಿದ್ದರು. ಆದರೆ, ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ […]

“ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಇಂದು ಫಲಿತಾಂಶವಿಲ್ಲ; ಆಯೋಗದ ಗ್ರೀನ್ ಸಿಗ್ನಲ್‌ಗೆ ಕಾದಿದೆ ಮಂಡಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ
Scroll to Top