ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು, ಜೂ.11: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಆರ್‌ಪಿ ವಿರೋಧಿ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿ ಜೈಲು ಪಾಲಾಗಿರುವ ಅಮೂಲ್ಯ ಲಿಯೋನಾ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಜಾಮೀನು ಕೋರಿ ಅಮೂಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ, ಆರೋಪಿಗೆ ಜಾಮೀನು ನೀಡಿದೆ ತಪ್ಪಿಸಿಕೊಳ್ಳಬಹುದು ಮತ್ತು ಬೇರೆ ರೀತಿಯ ಅಪರಾಧಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸಮಾಜಕ್ಕೂ ಒಳಿತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣದ ತನಿಖೆಯೂ ಪೂರ್ಣಗೊಂಡಿಲ್ಲ ಮತ್ತು ತನಿಖಾಧಿಕಾರಿಗಳು […]

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಜಾಮೀನು ಅರ್ಜಿ ತಿರಸ್ಕೃತ Read More »

ಕರ್ನಾಟಕ