ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಾಗೆ ನಕ್ಸಲ್ ನಂಟು: ಸಿಎಂ ಯಡಿಯೂರಪ್ಪ
ಮೈಸೂರು, ಫೆ.21: ಸಿಎಎ ವಿರುದ್ದ ಪ್ರತಿಭಟನೆಯಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿ ಬಂಧನಕ್ಕೊಳಗಾದ ಅಮೂಲ್ಯಾಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪುಮಾಡಿದವರಿಗೆ ಸರಿಯಾದ ಶಿಕ್ಷೆಯಾಗಬೇಕು. ಇದರ ಹಿಂದೆಯಿರುವ ಸಂಘಟನೆಗಳ ಮೇಲೆಯೂ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ. ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು […]
ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಾಗೆ ನಕ್ಸಲ್ ನಂಟು: ಸಿಎಂ ಯಡಿಯೂರಪ್ಪ Read More »
ಕರ್ನಾಟಕ
