ಪಿಲಿಕುಳ ಕಂಬಳ – ಕೆರೆ ಮುಹೂರ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕೆರೆಗೆ ಮುಹೂರ್ತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ ನಿರ್ದೇಶಕಿ ನೂರ್ ಜಹಾನ್, ಕಂಬಳ ಸಂಘಟನೆಗಳ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ, […]

ಪಿಲಿಕುಳ ಕಂಬಳ – ಕೆರೆ ಮುಹೂರ್ತ Read More »

ಕರಾವಳಿ