ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ!
(ನ್ಯೂಸ್ ಕಡಬ) newskadaba.com,ಜ.19 ಪುತ್ತೂರು: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ […]
ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
