ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು ಎಂಬಲ್ಲಿ ಗುರುವಾರ ಬೆಳಗ್ಗೆ 5.45ರಿಂದ 6 ಗಂಟೆ ಸುಮಾರಿಗೆ ನಡೆದಿದೆ. ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ಕಾರು ನಿಯಂತ್ರಣ […]

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ Read More »

ಕರಾವಳಿ