ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com, ಮಾ.21: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ.ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ […]

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್