ಪುತ್ತೂರು

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಪುತ್ತೂರು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ  ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30ರಂದು ಬೆಳಿಗ್ಗೆ 10 ರಿಂದ ಅಪರಾಹ್ನ ಗಂಟೆ 2ರ ವರೆಗೆ ಯುವನಿಧಿ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಯುವನಿಧಿ ಯೋಜನೆಯಡಿ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ […]

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ Read More »

ಕರಾವಳಿ

ದ.ಕ.ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ

(ನ್ಯೂಸ್ ಕಡಬ) newskadaba.com ಜೂ:04, ಮಂಗಳೂರು: ಮಂಗಳೂರು: ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೂ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮ ಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ

ದ.ಕ.ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ Read More »

ಕರಾವಳಿ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ. ಮೃತ ಯುವಕನನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಕೀರ್ತನ್ ಸೆ. 10ರಂದು ರಾತ್ರಿ ವೇಳೆ ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕೆದಂಬಾಡಿ ಗ್ರಾಮದ ತ್ಯಾಗರಾಜ ನಗರದಲ್ಲಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ

(ನ್ಯೂಸ್ ಕಡಬ) newskadaba.com..ಪುತ್ತೂರು,ಜ.18. ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ”  ಕೋಟಿ- ಚೆನ್ನಯ”  ಜೋಡುಕರೆ ಕಂಬಳ ಜ.19ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಕಂಬಳದ ಕುರಿತು ವಿವರ ನೀಡಿ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಗೌರವಾಧ್ಯಕ್ಷ ತೆಯಲ್ಲಿ ಕಳೆದ ಬಾರಿ 25ನೇ ವರ್ಷದ ಕಂಬಳವನ್ನು ವಿಶೇಷ ರೀತಿಯಲ್ಲಿ ನಡೆಸಲಾಗಿತ್ತು. ಈ ಬಾರಿಯ ಕಂಬಳಕ್ಕೆ ಕಂಬಳದ ಕರೆ ಸಹಿತ ಸಿದ್ಧತೆಗಳು ಬಹುತೇಕ

ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ Read More »

ಕರಾವಳಿ

ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು ನಗರ ಪೊಲೀಸ್ ಠಾಣೆ ,ಡಿ. 26.  ದಿನಾಂಕ: 24-12-2018 ರಂದು  ಪುತ್ತೂರು ತಾಲೂಕು ಬನ್ನೂರು ಗ್ರಾಮ ಕುಮೆರಡ್ಕ ದ ಶ್ರೀ ಲಕ್ಷ್ಮೀ ನಿಲಯದ ನೇಮಣ್ಣಗೌಡರ  ಪುತ್ರರಾದ  ಪುನೀತ್ ಕುಮಾರ್ ತನ್ನ ಬಾಬ್ತು ದ್ವಿಚಕ್ರ ಕೆ.ಎ 12 ಇ-5071 ರಲ್ಲಿ ಪುತ್ತೂರು ನಗರದಿಂದ ಹಾರಾಡಿ ಎಂಬಲ್ಲಿರುವ ಸ್ವಾಮಿಗಳ ಆಶ್ರಮದ ಕಡೆಗೆ ಹೋಗುತ್ತಿರುವಾಗ ಬೊಳ್ವಾರು ಎಂಬಲ್ಲಿ ತನ್ನ ಎದುರಿಗಿದ್ದ ಮಾರುತಿ ಓಮಿನಿ ಕಾರು ಕೆ ಎ 19-ಎಂ -9188 ನೇಯದನ್ನು ಓವರ್ ಟೇಕ್ ಮಾಡಿ ಮುಂದೆ ಹೋದರು.

ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ Read More »

ಕರಾವಳಿ

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,  ಡಿ. 22.  ಉಪ್ಪಿನಂಗಡಿ:  ಪ್ರತಿಭಾನ್ವಿತ ವಿದ್ಯಾರ್ಥಿ ಹೆಸರು ವಿಜೇತ್ (19) . ಪ್ರತಿಭೆಗೆ ತಕ್ಕಂತೆ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಮುಂದಾದ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ಈತನಿಗೆ ಕಾಡಿದ ರಕ್ತ ಸಂಬಂಧಿ ಕಾಯಿಲೆ ಇದೀಗ ಅಸ್ಥಿಮಜ್ಜೆ ಕಸಿ ಚಿಕಿತ್ಸೆಗೆ ಒಳಗಾಗುವಂತೆ ಮಾಡಿದೆ. ಶಿಕ್ಷಣಕ್ಕಾಗಿ ಮಾಡಿದ ಸಾಲದ ಚಿಂತೆಯಲ್ಲಿದ್ದ ಆತನ ಕುಟುಂಬ ಇದೀಗ ಸುಮಾರು 30 ಲಕ್ಷ ರೂ ವೆಚ್ಚದ ಹೊಸ ಚಿಕಿತ್ಸ್ಸೆಯನ್ನು ನೀಡಲು ಅಸಹಾಯಕತೆಗೆ ಒಳಗಾಗಿದ್ದು,

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ Read More »

ಕರಾವಳಿ

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.3. ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ಪುತ್ತೂರು ತಾಲೂಕಿನ ಈಶ್ವರಮಂಗಿಲದಲ್ಲಿರುವ ಹನುಮಗಿರಿ ಪಂಚಮುಖಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕೋದಂಡರಾಮನ ಪ್ರತಿಷ್ಠಾ ಮಹೋತ್ಸವ ಸಲುವಾಗಿ ಬೆಳಗ್ಗೆ ಸುಮಾರು 9.40 ರ ವೇಳೆಗೆ ಆಗಮಿಸಿದ ಅವರನ್ನು ಧರ್ಮಶ್ರೀ ಪ್ರತಿಷ್ಠಾನದ ಮಹಾ ಪೋಷಕರಾದ ಜಿ.ಕೆ. ಮಹಾಬಲೇಶ್ವರ ಭಟ್‌ರವರು ಹಾರಾರ್ಪಣೆ ಮಾಡಿ ಬರಮಾಡಿಕೊಂಡರು. ಬಳಿಕ ಕೋದಂಡರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ Read More »

ಕರಾವಳಿ
Scroll to Top