ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್(CM) ಎಂದು ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಶಾಸಕ ಹರೀಶ್‌ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಹಾಕಿರುವ […]

ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್