ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಬೇಡಿಕೆ, ಅನ್ಯಾಯ, ಹಕ್ಕುಗಳಿಗಾಗಿ ಹೋರಾಟದ ಮೂಲಕ ಸಂಬಂಧಪಟ್ಟವರನ್ನು ಎಚ್ಚರಿಸಲು ಸಂತ್ರಸ್ತರಿಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದುಬಾರಿ ದರ ವಿಧಿಸುವ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಮುಂದಾಗಿದೆ.ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಖಂಡಿಸಿ, ಜಿಲ್ಲೆಯ ಶಾಸಕರು ಸಾರ್ವಜನಿಕರ ಭೇಟಿಗೆ ಸಿಗದೇ ಇರುವುದನ್ನು ವಿರೋಧಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧ್ವನಿವರ್ಧಕ ಇಲ್ಲದೆ ಶಾಂತಿಯುತ ಸಾಂಕೇತಿಕ ಪ್ರತಿಭಟನೆ ಆಯೋಜಿಸಿತ್ತು. 50 ಮಂದಿ ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ […]

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ Read More »

ಕರಾವಳಿ