ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೇರಳದಲ್ಲಿ ಹರತಾಳ

  (ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ17: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎಸ್ಡಿಪಿಐ, ವೆಲ್ಪೇರ್ ಪಾರ್ಟಿ ಹಾಗೂ ಇನ್ನಿತರ 30 ಕ್ಕೂ ಸಂಘಟನೆಗಳು ಇಂದು ಕೇರಳ ರಾಜ್ಯಾದ್ಯಂತ ಹರತಾಳಕ್ಕೆ ಕರೆ ನೀಡಿದೆ. ತುರ್ತು ವಾಹನ, ಶಬರಿ ಮಲೆಗೆ ತೆರಳುವ ವಾಹನಗಳಿಗೆ ಹರತಾಳದಿಂದ ವಿನಾಯಿತಿ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.        

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೇರಳದಲ್ಲಿ ಹರತಾಳ Read More »

ಕರಾವಳಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ

ಗುವಾಹಟಿ, ಡಿ.14: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಅಲ್ಪ ಕಡಿಮೆಯಾಗಿದ್ದು, ಹೀಗಾಗಿ ಇಂದು ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ. ಅಸ್ಸಾಂನ ಅತೀ ದೊಡ್ಡ ನಗರವಾದ ಗುವಾಹಟಿಯಲ್ಲಿ ಕಳೆದ ಕೆಲ ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದು, ಶನಿವಾರ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಸಂಜೆ ನಾಲ್ಕರವರೆಗೆ ಸಡಿಲಿಸಲಾಗಿದೆ. ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿ ಪ್ರತಿಭಟನೆ ನಡೆಸಿದ್ದವು. ಗುರುವಾರ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top