ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಫೆ.09.ರಾಜ್ಯದಲ್ಲಿ ಶಿಕ್ಷಣ ಸಚಿವರನ್ನು ನೇಮಿಸದೆ ಬಜೆಟ್ ಮಂಡಿಸಿದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯ ಸಮಿತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಸರ್ಕಲ್ ಬಳಿ ಪ್ರತಿಭಟನೆ ನಡೆಸಿತು.ಈ ವೇಳೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ, ಶಿಕ್ಷಣ ಸಚಿವರಾದ ಎನ್. ಮಹೇಶ್ ರವರು ರಾಜೀನಾಮೆ ನೀಡಿ ನಾಲ್ಕು ತಿಂಗಳುಗಳೇ ಕಳೆಯಿತು. ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದರೂ ಶಿಕ್ಷಣ ಇಲಾಖೆಗೆ ಇನ್ನೂ ಸಚಿವರನ್ನು ನೇಮಿಸಿಲ್ಲ. […]
ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ Read More »
ಕರಾವಳಿ


