ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ

ಕಡಬ: ಕೇಂದ್ರದ ಬಜೆಟ್‍ನ ಕಿಸಾನ್ ಸಮ್ಮಾನ್ ಅಲ್ಲ ಅದು ಕಿಸಾನ್ ನಿರ್ನಾಮ್► ರೈತ ಸಂಘ ಲೇವಡಿ

(ನ್ಯೂಸ್ ಕಡಬ) newskadaba.comಕಡಬ,ಫೆ.06.ಕೇಂದ್ರ ಸರಕಾರ ಮಂಡಿಸಿರುವ ಬಜೆಟ್‍ನಲ್ಲಿ ರೈತರ ಖಾತೆ ನೇರವಾಗಿ 6000 ರೂ ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ರೈತರ ಅಭ್ಯುದಯಕ್ಕೆಪ್ರೇರಣೆಯಾಗುವುದಿಲ್ಲ, ಅದು ರೈತರ ಸಮ್ಮಾನ್ ಬದಲು ರೈತರ ನಿರ್ಮಾಮ್‍ಎಂದು ಗೋಚರಿಸುತ್ತದೆ, ಇದು ಸ್ವಾಭಿಮಾನಿ ರೈತರಿಗೆ ಮಾಡಿದ ಅಪಮಾನ ಎಂದು ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲುಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್ ಲೇವಡಿ ಮಾಡಿದರು.   ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರೈತರಿಗಾಗಿ ಘೋಷಿಸಿರುವ ಕೇಂದ್ರ ಯೋಜನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ದೇಶದ […]

ಕಡಬ: ಕೇಂದ್ರದ ಬಜೆಟ್‍ನ ಕಿಸಾನ್ ಸಮ್ಮಾನ್ ಅಲ್ಲ ಅದು ಕಿಸಾನ್ ನಿರ್ನಾಮ್► ರೈತ ಸಂಘ ಲೇವಡಿ Read More »

ಕರಾವಳಿ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.ಈ ವೇಳೆ ದೇಶದ ಕೃಷಿ ವಲಯಕ್ಕೆ ಅತ್ಯಂತ ಸಿಹಿ ಸುದ್ದಿ ನೀಡಿರುವ ಮೋದಿ ಸರ್ಕಾರ, ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಲಾಗಿದ್ದು, 2000 ರೂ.ನಂತೆ 3 ಕಂತುಗಳಲ್ಲಿ ಒಟ್ಟು 6000 ರೂ. ಸಹಾಯಧನ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ Read More »

ರಾಷ್ಟ್ರೀಯ ನ್ಯೂಸ್
Scroll to Top