ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ

(ನ್ಯೂಸ್‌ ಕಡಬ) newskadaba.com, ಡಿ.05 : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5ನೇ ತರಗತಿಗಳಿಗೆ ಬೋಧನೆ ಮಾಡಲು ಟಿಇಟಿ ಪ್ರಮಾಣಪತ್ರ ಕಡ್ಡಾಯ ಎಂಬ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಆದರೆ, 6ನೇ ಮತ್ತು 7ನೇ ತರಗತಿಗಳಿಗೆ ಹಾಗೂ ಅದಕ್ಕಿಂತ ಮುಂದುವರಿದ ತರಗತಿಗಳ ಶಿಕ್ಷಕರು ಟಿಇಟಿ ಪ್ರಮಾಣಪತ್ರ ಹೊಂದಿರುವುದು ಅಗತ್ಯವಾಗಿದೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. […]

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ Read More »

ಕರ್ನಾಟಕ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ನ.25  ಹೊಸದಿಲ್ಲಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಈ ಸಂಬಂಧ ಸೂಕ್ತ ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಕೇಂದ್ರ ಸರಕಾರದ ಗಮನ ಸೆಳೆಯಲು ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಆದೇಶಿಸಿರುವ ಸುಪ್ರೀಂ ಕೋರ್ಟ್‌ ಕ್ರಮದಿಂದ ಕರ್ನಾಟಕದ 2 ಲಕ್ಷ ಸೇರಿದಂತೆ ದೇಶದ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top