ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ

(ನ್ಯೂಸ್‌ ಕಡಬ) newskadaba.com ,ಜ.10: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಏತನ್ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು ; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅಲ್ಲದೆ ಬಂಗಾಳಕೊಲ್ಲಿಯಲ್ಲಿ ನಾಳೆ ವೇಳೆಗೆ ವಾಯುಭಾರ ಕುಸಿತವೂ ಆಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆಗಳಿವೆ. ನಿನ್ನೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗಿದೆ. ಪ್ರವಾಹ ಹಾಗೂ ಅತಿವೃಷ್ಟಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಳ Read More »

ಕರಾವಳಿ

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 01. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 01 ಮತ್ತು ಸೆ. 4ರಿಂದ ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನ ಎಚ್ಚರಿಕೆ ನೀಡಲಾಗಿದ್ದು, ಸೆ. 2 ಮತ್ತು ಸೆ.3ಕ್ಕೆ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಬೆಂಗಳೂರಿನಲ್ಲೂ ನಿನ್ನೆ ಮಂಗಳವಾರದಿಂದ ಮೋಡ ಕವಿದ ವಾತಾವರಣವಿದೆ.ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಚಳಿಯ ಜೊತೆ ಮಳೆಯ ಮುನ್ಸೂಚನೆಯಿದೆ. ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್​​ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್​ ಅಲರ್ಟ್​ ನೀಡಿದೆ. ಜೊತೆಗೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top