ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)com ಬಂಟ್ವಾಳ, ನ.22. ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ ಎಐಸಿಸಿಟಿಯು ತನ್ನ ಮೊದಲನೇ ರಾಜ್ಯ ಸಮ್ಮೇಳನವನ್ನು ನ. 24, 25 ರಂದು ಬಂಟ್ವಾಳ ತಾಲೂಕು ಬಿ.ಸಿ .ರೋಡಿನ ಅಂಬೇಡ್ಕರ್ ಭವನದಲ್ಲಿಆಯೋಜಿಸಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ನವೆಂಬರ್ 24 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಕೈಕಂಬದಿಂದ ಶ್ರಮಜೀವಿಗಳ ಅಧಿಕಾರದತ್ತ ಜಾಥಾದಿಂದ ಆರಂಭಗೊಳ್ಳಲಿದ್ದು ಡಾ। ಬಿ. ಆರ್. ಅಂಬೇಡ್ಕರ್ ಭವನದಲ್ಲಿ “ಕರ್ನಾಟಕದಲ್ಲಿ ಕ್ರಾಂತಿಕಾರಿ […]

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ Read More »

ಕರಾವಳಿ