ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು, […]

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌ Read More »

ಕರಾವಳಿ