ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ನೇಮಿರಾಜ ರೈ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಆಯ್ಕೆ
ಬಂಟ್ವಾಳ, ಜೂ.11: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಿರಾಜ ರೈ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ. ಗುರುವಾರ ಬಂಟ್ವಾಳ ಎಪಿಎಂಸಿ ಕಚೇರಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಚುನಾವಣೆಯನ್ನು ನಡೆಸಿಕೊಟ್ಟರು. ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷರ 20 ತಿಂಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಗೊಂಡ ನೇಮಿರಾಜ ರೈ ಅವರು ಮಾಣಿ ಕ್ಷೇತ್ರದಿಂದ ಹಾಗೂ ಉಪಾಧ್ಯಕ್ಷರಾಗಿ ವಿಠಲ […]
ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ನೇಮಿರಾಜ ರೈ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಆಯ್ಕೆ Read More »
ಕರಾವಳಿ
