ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com,ಡಿ.23 ಬಂಟ್ವಾಳ: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ […]

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್