ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ. ಪುತ್ರ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಫೆ.23ರಂದು ಸಾಯಂಕಾಲ ಸುಮಾರು 6.45 ರ ಹೊತ್ತಿಗೆ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಅವರು ಚಲಾಯಿಸಿಕೊಂಡ ಬಂದ ಕಾರು ನಿಯಂತ್ರಣ ತಪ್ಪಿ ಅಂಗಡಿಯ ಕಡೆಗೆ ನುಗ್ಗಿ […]

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು –  ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.  ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು,

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು Read More »

ಕರಾವಳಿ
Scroll to Top