ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ!

(ನ್ಯೂಸ್‌ ಕಡಬ) newskadaba.com,  ಮಾ.05: ಫರಂಗಿಪೇಟೆಯ 10 ನೇ ಮೈಲ್‌ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿದ್ದು, ನಿವಾಸಿಗಳಲ್ಲಿ ಅನುಮಾನ , ಆತಂಕ ಸೃಷ್ಟಿಯಾಗಿದೆ.ವರದಿಗಳ ಪ್ರಕಾರ, ಮಂಗಳವಾರ ಸಂಜೆ, ಸ್ಥಳೀಯ ನಿವಾಸಿಯೊಬ್ಬರು ನದಿ ದಂಡೆಯಲ್ಲಿ ನೀರಿನಲ್ಲಿ ಹಲವಾರು ಆಧಾರ್ ಕಾರ್ಡ್‌ಗಳು ತೇಲುತ್ತಿರುವುದನ್ನು ಕಂಡು ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ, ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. […]

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್