ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಆ.11 : ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ನಡೆದಿದೆ. ಪ್ರಸ್ತುತ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದು, ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಆನೆ ಆತನನ್ನು ನೆಲಕ್ಕೆ ತಳ್ಳಿದ ಪರಿಣಾಮ ಆತ ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು […]

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್