ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್
(ನ್ಯೂಸ್ ಕಡಬ) newskadaba.com, ಸೆ.02 ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ಸಂಬಂಧಿಸಿದ ಎರಡು ಪ್ರಮುಖ ಅರ್ಜಿಗಳ ವಿಚಾರಣೆ ಇಂದು ಕೋರ್ಟ್ನಲ್ಲಿ ನಡೆದು ತೀರ್ಮಾನ ದೊರೆಯಲಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ನಟ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ […]
ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
