ಬಸ್

ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆ

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ಬಸ್, ಮೆಟ್ರೋ, ಹಾಲು ದರ ಏರಿಕೆಯ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಅಡುಗೆ ಎಣ್ಣೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಅದರಲ್ಲೂ ತೆಂಗಿನಕಾಯಿ ಎಣ್ಣೆ ದರ ಲೀಟರ್‌ಗೆ 300 ರೂ. ಗಡಿ ದಾಟಿದೆ. ಯಾವುದೇ ಅಡುಗೆ ಮಾಡುವುದಾದರೂ ಅಡುಗೆ ಎಣ್ಣೆ ಮುಖ್ಯವಾಗಿ ಬೇಕಾಗುತ್ತದೆ. ಆದರೆ ಖಾದ್ಯ ತೈಲ ಬೆಲೆ ಕಳೆದೊಂದು ತಿಂಗಳಿಂದ ಏರಿಕೆಯಾಗುತ್ತಲೇ ಇದೆ. ಈ ಮೂಲಕ ಅಡುಗೆ ಎಣ್ಣೆ 10-20 ರೂ. ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಸನ್ ಫ್ಲವರ್ […]

ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆ Read More »

ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ
Scroll to Top