ಬಾಗಲಕೋಟೆ

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ8, ತೂಫಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ತೂಫಾನ್ ಹಾಗೂ ವಿಜಯಪುರದಿಂದ ಹುಬ್ಬಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. […]

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!!

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ.7, ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿ ಹಾಗು ಮಕ್ಕಳಿಗೆ ಬೆಂಕಿ ಇಟ್ಟು ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಎಂಬವರು ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಘಟನೆಯಲ್ಲಿ ಪತ್ನಿ ನಿರ್ಮಲಾ ಮತ್ತು ಮಕ್ಕಳಾದ ಸವಿತಾ ಮತ್ತು ರಾಹುಲ್ ಬದುಕುಳಿದಿದ್ದಾರೆ. ಬೆಂಕಿ ಹಚ್ಚಿಕೊಂಡ ಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾನಮತ್ತರಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತನ್ನ

ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!! Read More »

ಕರಾವಳಿ
Scroll to Top