ಬಾಲಕ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ […]

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!!

(ನ್ಯೂಸ್ ಕಡಬ) newskadaba.com ಕಡಬ, ಆ.29, 13 ವರ್ಷದ ಬಾಲಕನೊಬ್ಬ “ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಪಗಿರಾಮ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಪಂಗಿ ರಾಮನಗರದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ ಪ್ರವೀಣ್ ರಾಜ್ ಎಂದು ಹೇಳಲಾಗಿದೆ. ಬೆಂಗಳೂರಿನ ಸಂಪಗಿರಾಮ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ `ಐ ವಿಲ್ ಬ್ಯಾಕ್’ ಅಂತ ಬರೆದಿಟ್ಟಿದ್ದಾನೆ. ಮೊದಲು ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದ್ದು, ಆ ಬಳಿಕ ಬಾಲಕನ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!! Read More »

ಕರ್ನಾಟಕ
Scroll to Top