ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ಹೆಚ್ಚಳ; ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ ಎಂದ ಸಿಎಂ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ (Child Marriage) ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ?, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ ಪಿಡಿಒಗಳು, ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ […]

ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ಹೆಚ್ಚಳ; ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ ಎಂದ ಸಿಎಂ Read More »

ಕರ್ನಾಟಕ