ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.17 ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಲುವತ್ತು ಶೇಕಡಾ  ಕಮೀಷನ್ ಪಡೆದ ಭ್ರಷ್ಟಾಚಾರಿಗಳ ವಿರುದ್ಧ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್  ಸರ್ಕಾರ  ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಕಠಿಣ ಕ್ರಮ ಕೈಗೊಳ್ಳದೆ ಈ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತೆ ತೋರಿಸುತ್ತಿದೆ, ಇದು  ಕಾಂಗ್ರೆಸ್ ಮತ್ತು  ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಭಾಗವಾಗಿದೆ . ಇವರ ಈ ಅನೈತಿಕ ಮತ್ತು ಅಸಂಬದ್ಧ  ರಾಜಕೀಯ ಸಂಬಂಧವನ್ನು ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತಿದೆ […]

ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್