ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ
(ನ್ಯೂಸ್ ಕಡಬ) newskadaba.com ನ. 25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಜ್ಞಾನವಿಕಾಸ ಕೇಂದ್ರಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಿಳಿನೆಲೆ ವಲಯ ಹಾಗೂ ವೇದವ್ಶಾಸ ವಿದ್ಯಾಲಯ ಮತ್ತು ಗೋಪಾಲಕೃಷ್ಣ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಬಿಳಿನೆಲೆ ವೇದವ್ಶಾಸ ಸಭಾಭವನದಲ್ಲಿ ತಾಲೂಕು ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರ ಅರಳಿಸುವ ಮೂಲಕ ಚಾಲನೆ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಶ ಮಾತನಾಡಿ, ಸಮಾಜದ ಪ್ರತೀ […]

