ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಸೆ.17 : ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಬಿಳಿಯಾರು ಮಸೀದಿ ವಠಾರದಲ್ಲಿ 15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ ನಡೆಯಿತು. ಇಷ್ಕೆ ಮದೀನಾ ಪ್ರಯುಕ್ತ ಪಯ್ಯಕ್ಕಿ ಉಸ್ತಾದ್ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಗಳಿಂದ ಬುರ್ದ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಮೀದ್ ಹಾಜಿ ವಹಿಸಿದರು.ಪ್ರಾಸ್ತಾವಿಕ ಭಾಷಣ […]
ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
