ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ- ಬಿ ವೈ ವಿಜಯೇಂದ್ರ ಆರೋಪ

(ನ್ಯೂಸ್ ಕಡಬ) newskadaba.com ಅ.16. ರಾಜ್ಯ ಸರಕಾರದ ಪ್ರಸ್ತುತ ಮೂರು ವರ್ಷಗಳ ಆಡಳಿತಾವಧಿಯಲ್ಲಿ ಉಸ್ತುವಾರಿ ಸಚಿವರು ಹೊರತುಪಡಿಸಿ ಯಾವುದೇ ಸಚಿವರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡದೇ ರಾಜ್ಯ ಸರ್ಕಾರ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮಂಗಳವಾರದಂದು ಅಂಬಾಗಿಲುನಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅವಧಿಯಲ್ಲಿ ಪ್ರತಿ ಕ್ಷೇತ್ರಕ್ಕೆ 2 ಸಾವಿರ ಕೋಟಿ […]

ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ- ಬಿ ವೈ ವಿಜಯೇಂದ್ರ ಆರೋಪ Read More »

ಕರಾವಳಿ, ಕರ್ನಾಟಕ