ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ

(ನ್ಯೂಸ್‌ ಕಡಬ) newskadaba.com,  ಅ..24:  ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ರಾಜ್ಯ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ನವೆಂಬರ್ 3ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ​ಎಚ್ಚರಿಕೆಯನ್ನು ಕೋರ್ಟ್ […]

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್