ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಬೆಂಗಳೂರಿನ ಅತ್ಯಂತ ಚರ್ಚಾಸ್ಪದ ಅವಳಿ ಸುರಂಗ ರಸ್ತೆ ಯೋಜನೆಯ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿಚಾರಣೆ ಆರಂಭಿಸಿದೆ. ನಿನ್ನೆ ಬುಧವಾರ ನಡೆದ ಮೊದಲ ವಿಚಾರಣೆಯಲ್ಲಿ, ರಾಜ್ಯ ಸರ್ಕಾರ, ಬಿಬಿಎಂಪಿ (ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ), ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರ (SEIAA), B-SMILE, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಯೋಜನಾ ಸಲಹೆಗಾರರಿಗೆ ನೋಟಿಸ್ ಜಾರಿ ಮಾಡುವಂತೆ ಎನ್ ಜಿಟಿ ತೀರ್ಪು ನೀಡಿದೆ. ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ […]

ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್