ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಒಳ ಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಈ ಮೂಲಕ 101 ಪರಿಶಿಷ್ಟ ಜಾತಿ (ಎಸ್‌ಸಿ) ಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ.ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತು ಗೊಂದಲ ಸೃಷ್ಟಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ […]

ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್