ಬೆಂಗಳೂರು – ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ

(ನ್ಯೂಸ್‌ ಕಡಬ) newskadaba.com,ಡಿ.24: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್‌ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರಿನಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು […]

ಬೆಂಗಳೂರು – ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ Read More »

ಕರಾವಳಿ, ಕರ್ನಾಟಕ