ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 29 ಬೆಂಗಳೂರು:ಗು ರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಇ-ಮೇಲ್ ಮೂಲಕ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ನಾಲ್ಕು ಆರ್ಡಿ ಎಕ್ಸ್ ಐ ಇ ಡಿ ಯಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬೆ ಇಟ್ಟಿದ್ದಾಗಿ ಈ ಮೇಲ್ ಸಂದೇಶ ಬಂದಿತ್ತು. ರಾಜಗಿರಿ ಎಂಬ ಹೆಸರಿನಲ್ಲಿ ಈ ಒಂದು […]
ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
