ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ: ಉದ್ಯೋಗಿಗಳಿಗೆ ₹2,000 ಮೆಟ್ರೋ ಪ್ರೋತ್ಸಾಹಧನ

(ನ್ಯೂಸ್‌ ಕಡಬ) newskadaba.com,  ಎ.25:  ​  ನಗರದಲ್ಲಿನ ಹೆಚ್ಚುತ್ತಿರುವ ಟ್ರಾಫಿಕ್ ದಟ್ಟಣೆ ಮತ್ತು ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಯೋಜನೆ ಘೋಷಿಸಿದೆ. ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸಲು ಹಾಗೂ ಖಾಸಗಿ ವಾಹನ ಬಳಕೆಯನ್ನು ಕಡಿಮೆ ಮಾಡಲು, ವಾರದಲ್ಲಿ ಕನಿಷ್ಠ ಎರಡು ದಿನ ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆ ಬಳಸುವ ಸಿಬ್ಬಂದಿಗೆ ಆರ್ಥಿಕ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಯೋಜನೆಯ ಮೊದಲ ಹಂತದಲ್ಲಿ ಸುಮಾರು 1,000 ಉದ್ಯೋಗಿಗಳಿಗೆ ಪ್ರತಿ ತಿಂಗಳು ₹2,000 ಮೌಲ್ಯದ […]

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ: ಉದ್ಯೋಗಿಗಳಿಗೆ ₹2,000 ಮೆಟ್ರೋ ಪ್ರೋತ್ಸಾಹಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ದೂರಾಗಿಸಲು ಸುರಂಗ ಮಾರ್ಗವೊಂದೇ ಪರಿಹಾರ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಇಲಾಖೆ ಸಚಿವ ಹಾಗೂ ಬೆಂಗಳೂರು ಅಭಿವೃದ್ಧಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಪ್ರತಿನಿತ್ಯ ನಾಗರಿಕರು ಪರದಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಸ್ತಾಪಿಸಿರುವ ಸುರಂಗ ಮಾರ್ಗದ ಯೋಜನೆ ಕೆಟ್ಟದ್ದಲ್ಲ, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ Read More »

ಕರ್ನಾಟಕ
Scroll to Top