ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು
(ನ್ಯೂಸ್ ಕಡಬ) newskadaba.com, ನ.24 ಬೆಂಗಳೂರು : ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ……… ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು…………ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ […]
ಬೆಂಗಳೂರು : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
