ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್
(ನ್ಯೂಸ್ ಕಡಬ) newskadaba.com, ಅ.18: ರಾಜ್ಯದಲ್ಲಿ ಆರ್ಆರ್ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ್ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಇದರ ಹಿಂದೆ ಯಾರಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು. ಶಾಲಾ ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಸೇರಿ ಬೇರೆ ಬೇರೆ […]
ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
