ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ.
(ನ್ಯೂಸ್ ಕಡಬ) newskadaba.com, ಫೆ.10 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ 3 ಮಾಸ್ಕ್ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು […]
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ. Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

