ಬೆಳ್ಳಾರೆ

ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.comಬೆಳ್ಳಾರೆ,ಫೆ.05.ಮಹಿಳೆಯೊಬ್ಬರು ತಾನು ಮಾಡಿದ ಸಾಲ ಕಟ್ಟಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೋಲಿಸ್ ಠಾಣೆಯಿಂದ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸುಳ್ಯ ತಾಲೂಕು ಮುಪ್ಪೇರಿಯಾ ಗ್ರಾಮದ ಕಂಡಿಕಟ್ಟ ನಿವಾಸಿಯಾದ ಸುಂದರ ಎಂಬವರ ಪತ್ನಿ ವಾರಿಜ ಎಂದು ಗುರುತಿಸಲಾಗಿದೆ. ವಾರಿಜರವರು ಸಾಲ ಕಟ್ಟಲು ಸಾಧ್ಯವಾಗದೆ ಜೀವನ ದಲ್ಲಿ ಜಿಗುಪ್ಸೆಗೊಂಡು ಯಾವುದೋ ಕೀಟನಾಶಕ ಸೇವಿಸಿ  ಆತ್ಮಹತ್ಯೆ ಮಾಡಿಕೊಳ್ಳಲು  ಹೋಗಿ ಅಸ್ವಸ್ಥಗೊಂಡವರನ್ನು ಮನೆಯವರು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಅಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ […]

ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜ.28. ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಬೆಳ್ಳಾರೆ ಘಟಕಕ್ಕೆದಿನಾಂಕ : 27-01-2018ನೇ ಭಾನುವಾರ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು. ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿ ವಂತಿಕೆಯನ್ನು ನೀಡಲು ಹಾಗೂ ಸಮೂಹ ವಿಮೆ ಮಾಡಿಸಲು ಸೂಚಿಸಿದರು. ಏಪ್ರಿಲ್ ತಿಂಗಳಿನಿಂದ ಎಲ್ಲಾ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ Read More »

ಕರಾವಳಿ
Scroll to Top