ಬೈಕ್

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ನಡುರಸ್ತೆಯಲ್ಲೇ ಜುಟ್ಟು ಹಿಡಿದು ಮಹಿಳೆಯರಿಬ್ಬರ ಕಿತ್ತಾಟ ►ಸಾರ್ವಜನಿಕರಿಗೆ ಸಿಕ್ಕಿದೆ ಪುಕ್ಕಟೆ ಮನರಂಜನೆ..!!!

(ನ್ಯೂಸ್ ಕಡಬ) newskadaba.com ತುಮಕೂರು,ಸೆ.8, ಬೈಕ್ ಹಾಗೂ ಆಕ್ಟಿವಾ ನಡುವೆ ಲಘುವಾಗಿ ಡಿಕ್ಕಿ ಆಗಿದ್ದನ್ನು ನೆಪವಾಗಿಸಿಕೊಂಡು ಮಹಿಳೆಯರಿಬ್ಬರು ನಡುರಸ್ತೆಯಲ್ಲೇ ಪರಸ್ಪರ ಜಡೆ ಹಿಡಿದು ಕಿತ್ತಾಡಿದ ಘಟನೆ ತುಮಕೂರಿನ ಕೋತಿತೋಪಿನಲ್ಲಿ ನಡೆದಿದೆ.  ಕೋತಿತೋಪಿನ ರಸ್ತೆಯಲ್ಲಿ ಹಂಪ್ಸ್ ದಾಟುವಾಗ ಬೈಕ್ ಹಾಗೂ ಆಕ್ಟಿವಾ ನಡುವೆ ಲಘುವಾಗಿ ಡಿಕ್ಕಿ ಸಂಭವಿಸಿದೆ. ಈ ಎರಡೂ ವಾಹನಗಳಲ್ಲಿ ದಂಪತಿಗಳು ಪ್ರಯಾಣಿಸುತ್ತಿದ್ದರು. ಡಿಕ್ಕಿಗೆ ಸಂಬಧಿಸಿ ಮೊದಲು ಪುರುಷರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಧ್ಯಪ್ರವೇಶಿಸಿದ ಮಹಿಳೆಯರಿಬ್ಬರೂ ಅವಾಚ್ಯ ಶಬ್ದಗಳಿಂದ ಬೈದು ಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು

ನಡುರಸ್ತೆಯಲ್ಲೇ ಜುಟ್ಟು ಹಿಡಿದು ಮಹಿಳೆಯರಿಬ್ಬರ ಕಿತ್ತಾಟ ►ಸಾರ್ವಜನಿಕರಿಗೆ ಸಿಕ್ಕಿದೆ ಪುಕ್ಕಟೆ ಮನರಂಜನೆ..!!! Read More »

ಕರ್ನಾಟಕ
Scroll to Top