ಭಟ್ಕಳ

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.14, ಅಂಗಡಿ ತೆರವು ಮಾಡುವ ವಿಚಾರವಾಗಿ ವ್ಯಾಪಾರಿಯೊಬ್ಬರು ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿಯನ್ನು ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅಂಗಡಿಯನ್ನು ಹೊಂದಿದ್ದರು. ಈ ಅಂಗಡಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಂದ ಆಡಳಿತ ಮಂಡಳಿಗೆ ಆದೇಶವನ್ನು ನೀಡಲಾಗಿತ್ತು. ಈ ಆದೇಶದಂತೆ ಅಂಗಡಿಯನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ ರಾಮಚಂದ್ರ […]

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ
Scroll to Top