ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಯು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭತ್ತದ ಗದ್ದೆಗಳಲ್ಲಿ ಕಂಡುಬಂದಿದ್ದು, ಇವುಗಳ ಸಮಗ್ರ ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಎಲೆ ಸುರುಳಿ ಕೀಟದ ಮರಿ ಹುಳುಗಳು ಗರಿಗಳನ್ನು ಸುರುಳಿ ಮಾಡಿ ಅದರ ಒಳಗಡೆ ಇದ್ದು, ಹಸಿರು ಭಾಗವನ್ನು ತಿನ್ನುವುದರಿಂದ ಎಲೆಗಳ ಮೇಲೆ ಬಿಳಿ ಬಣ್ಣದ ಪಟ್ಟೆಗಳು ಕಾಣುತ್ತವೆ ಮತ್ತು ಕೊಳವೆ ಕೀಟದ ಮರಿ ಹುಳುಗಳು ಎಲೆಗಳನ್ನು ತುಂಡು-ತುಂಡಾಗಿ ಕತ್ತರಿಸಿ ಕೊಳವೆಗಳನ್ನು […]
ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ Read More »
ಕರಾವಳಿ