ಭರ್ಜರಿ ಹೂವುಗಳ ದರ ಕುಸಿತ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಹೂವುಗಳು ಗುಣಮಟ್ಟ ಕಳೆದುಕೊಂಡ ಹಿನ್ನೆಲೆಯಲ್ಲಿ ಹೂವುಗಳು ನೆರೆಯ ರಾಜ್ಯಗಳಿಗೆ ಹಾಗೂ ವಿದೇಶಕ್ಕೆ ರಫ್ತು ಬೇಡಿಕೆ ಕುಸಿತ ಹಿನ್ನೆಲೆಯಲ್ಲಿ ಬೆಲೆ ಇಳಿಕೆಗೆ ಕಾರಣವಾಗಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕು ವಿವಿಧೆಡೆ ರೈತರು ನಾಡಹಬ್ಬದಸರಾ ಸಂದರ್ಭದಲ್ಲಿ ಹೂವುಗಳಿಗೆ ಉತ್ತಮ ಬೆಲೆ ನಿರೀಕ್ಷಿಸಿದ್ದರು, ಕಲರ್ ಕಲರ್ ಸೇವಂತಿ, ಗುಲಾಬಿ, ಚೆಂಡು ಸೇರಿದಂತೆ ಇತರ ಹೂವಿನ ಬೆಲೆ ಕುಸಿದಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿಂದೆ ಪಿತೃಪಕ್ಷದ ಸಮಯದಲ್ಲಿ ಬೆಲೆ ಇಳಿಕೆ ಸಹಜ ಎಂದುಕೊಂಡರೆ ಈಗ […]

ಭರ್ಜರಿ ಹೂವುಗಳ ದರ ಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್