ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ […]

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ
Scroll to Top