ಭೂಕುಸಿತ

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.13 ಕತ್ರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14( ನಾಳೆ) ರಿಂದ ಪುನರಾರಂಭಗೊಳ್ಳಲಿದೆ. ಮೇಘಸ್ಫೋಟ ಮತ್ತು ಭೂಕುಸಿತಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ಬಳಿಕ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಸ್ಥಾನಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು. ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ […]

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್
Scroll to Top