ಮಂಗನ ಖಾಯಿಲೆ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಲೆನಾಡು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಂಗನ ಖಾಯಿಲೆ ಆವರಿಸಿ ಜನರ ಸಾವು ನೋವು ಅನುಭವಿಸಿದ ಬೆನ್ನಲ್ಲೇ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಇರುವುದು ದೃಢಪಟ್ಟಿದ್ದು, ಕಡಬ ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ಏರಿದ್ದು, ಜನರ ಭೀತಿ ತಾರಕಕ್ಕೇರಿದೆ, ಇನ್ನೊಂದೆಡೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. .ಈಗಾಗಲೇ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಹಳೆನೇರೆಂಕಿ ಗ್ರಾಮದಲ್ಲಿ ಒಂದು ಕುಟ್ರುಪ್ಪಾಡಿ ಗ್ರಾಮದಲ್ಲಿ ಮೂರು ಮಂಗಗಳು ಸತ್ತಿರುವ ಸುದ್ದಿಯಾಗುತ್ತಿದ್ದಂತೆ ತಾಲೂಕಿನ ಬೆಳಂದೂರು ಗ್ರಾಮದ ಕೋಕ್ಯಾ […]

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ Read More »

ಕರಾವಳಿ

ಹಳೆನೇರೆಂಕಿ: ಸತ್ತ ಮಂಗ ಪತ್ತೆ ಜನರಲ್ಲಿ ಖಾಯಿಲೆ ಭೀತಿ ►ಇಲಾಖಾಧಿಕಾರಿಗಳ ಭೇಟಿಪರಿಶೀಲನೆ ತಪಾಸಣೆಗಾಗಿ ಮಂಗನ ಅಂಗಾಂಗ ಶಿವಮೊಗ್ಗಕ್ಕೆ ರವಾನೆ

(ನ್ಯೂಸ್ ಕಡಬ) newskadaba.com. ಹಳೆನೇರೆಂಕಿ,ಜ.17.ರಾಜ್ಯದ ಕೆಲಭಾಗಗಳಲ್ಲಿ ಮಂಗನ ಖಾಯಿಲೆ ಕಾಣಿಸಿಕೊಳ್ಳುತ್ತಿರುವುದು ಸುದ್ದಿಯಾಗುತ್ತಿರುವ ಬೆನ್ನಲ್ಲೇ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಮಂಗವೊಂದು ಸಾವನ್ನಪ್ಪಿದ್ದು ಪರಿಸರದ ಜನರಲ್ಲಿ ಭೀತಿ ಉಂಟುಮಾಡಿದೆ. ಘಟನಾ ಸ್ಥಳಕ್ಕೆ ಆರೋಗ್ಯ, ಪಶುವೈದ್ಯಕೀಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ತಂಡ ಭೇಟಿ ನೀಡಿಮುಂಜಾಗ್ರತಾ ಕ್ರಮ ಕೈಗೊಂಡಿದೆ.ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದಲ್ಲಿ ಜ.16ರಂದು ಮಂಗವೊಂದು ಮೃತಪಟ್ಟು ಜನರಲ್ಲಿ ಭೀತಿ ಉಂಟುಮಾಡಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ ಆದಂ ಎಂಬವರ ತೋಟದಲ್ಲಿ ಮಂಗ

ಹಳೆನೇರೆಂಕಿ: ಸತ್ತ ಮಂಗ ಪತ್ತೆ ಜನರಲ್ಲಿ ಖಾಯಿಲೆ ಭೀತಿ ►ಇಲಾಖಾಧಿಕಾರಿಗಳ ಭೇಟಿಪರಿಶೀಲನೆ ತಪಾಸಣೆಗಾಗಿ ಮಂಗನ ಅಂಗಾಂಗ ಶಿವಮೊಗ್ಗಕ್ಕೆ ರವಾನೆ Read More »

ಕರಾವಳಿ
Scroll to Top